Breaking News

Daily Archives: ಜೂನ್ 2, 2020

ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಬಿ.ಎಸ್. ಯಡಿಯೂರಪ್

ಬೆಂಗಳೂರು:  ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು  ತಾಲೂಕು ಕೇಂದ್ರಗಳಲ್ಲಿ  ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ರು.  ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ,  ರಾಯಚೂರು ಮತ್ತು ಉಡುಪಿ   ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಅಧಿಕಾರಿಗಳು  ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು  ಕೇಂದ್ರದಲ್ಲಿ  ಮೊಕ್ಕಾಂ …

Read More »