Breaking News

Daily Archives: ಆಗಷ್ಟ್ 10, 2020

ಕೊರೋನಾ ಗೆದ್ದು ಬಂದ ರಾಜಾಹುಲಿ

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು. ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು …

Read More »

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ : ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ

ಧಾರವಾಡ ಜಿಲ್ಲಾ ಬೆಗುರು ಗ್ರಾಮದಲ್ಲಿ ನಡೆದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕುರಿತು, ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಮೇಲ್ಕಾಣಿಸಿದ ವಿಷಯ ಅನ್ವಯ ಧರ್ಮಾಂದ ಹಾಗೂ ಕಾಮಾಂದ ಬಸಿರ ಎನ್ನುವ ವಿಕೃತ ಮನಸ್ಥಿತಿವುಳ್ಳ ದುಷ್ಠನ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮನನೊಂದ ಆತ್ಮಹತ್ಯೆ ಮಾಡಿಕೊಂಡು ಇಡಿ ಮನುಕುಲಕ್ಕೆ ತಲೆತಗ್ಗಿಸುವ ಸಂಗತಿ ಆಗಿದ್ದು ಇಂತಹ ದುರ್ಜನರಿಗೆ ಬಹಿರಂಗವಾಗಿ ಗಲ್ಲು ಶಿಕ್ಷೆಯನ್ನು ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಜಾರಿಗೆಗೊಳಿಸಬೇಕೆಂದು ಗೋಕಾಕ …

Read More »

ಯಮಕನಮರಡಿ ಕ್ಷೇತ್ರದ 17 ರೈತರಿಗೆ ಅರಣ್ಯ ಹಕ್ಕು ಪತ್ರ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ:  ವಿವಿಧ ಬಗೆಯ ಬೆಳೆಗಳ ಬೆಳೆದು ರೈತರು ಆರ್ಥಿಕವಾಗಿ ಸೃದಢೃವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ರೈತರಿಗೆ ಸಲಹೆ ನೀಡಿದರು. ಇಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ  ಸೋಮವಾರದಂದು ಯಮನಕಮರಡಿ ಕ್ಷೇತ್ರದ ವ್ಯಾಪ್ತಿಯ 17 ರೈತರಿಗೆ ಅರಣ್ಯ ಹಕ್ಕುಪತ್ರ ವಿತರಣೆ ಮಾಡಿ ಬಳಿಕ ಮಾತನಾಡಿದರು. ಸರ್ಕಾರದ ಯೋಜನೆಗಳ ಸುದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆಯಿಂದ ತರಬೇತಿಗಳ ಪಡೆದುಕೊಂಡು ವಿವಿಧ ಮಿಶ್ರ ಬೆಳೆಗಳ ಬೆಳೆದು  ಪ್ರಗತಿಪರ ರೈತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು …

Read More »