“ಕೊವಿಡ್ ಹಾಗೂ ಪ್ರವಾಹಗಳು ತಂದೊಡ್ಡಿದ ಮಹಾಪರೀಕ್ಷೆ ಎದುರಿಸಲು ನಾವು ಸಂಪೂರ್ಣ ಬದ್ಧತೆಯೊಂದಿಗೆ ಸಿದ್ಧ” ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕ್ರಮಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಜಿಲ್ಲೆಯ ಖಾಸಗೀ ಆಸ್ಪತ್ರೆಗಳು ಕೋವಿಡ್ ಹಾಗೂ ಇತರ ಚಿಕಿತ್ಸೆಗೆ ಮುಂದಾಗುತ್ತಿರುವುದು ಸಂತಸದ ಸಂಗತಿ. ಹೀಗೆ ಸ್ವಯಂಪ್ರೇರಿತವಾಗಿ ಮುಂಬರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ …
Read More »Daily Archives: ಆಗಷ್ಟ್ 11, 2020
ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು : ಸುಪ್ರೀಂಕೋರ್ಟ್ ಮಹತ್ವದ ಆದೇಶ
ನವದೆಹಲಿ: ಪುತ್ರಿಯರಿಗೂ ಆಸ್ತಿಯಲ್ಲಿ ಸಮಾನ ಹಕ್ಕು ನೀಡುವ ಹಿಂದು ಉತ್ತರಾಧಿಕಾರ ಕಾಯ್ದೆ (2005) ಪೂರ್ವಾನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆ ಅಥವಾ ತಾಯಿ ಸೇರಿ ಆಸ್ತಿ ಹಕ್ಕುದಾರರು ಹಿಂದು ಉತ್ತರಾಧಿಕಾರ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ 2005ಕ್ಕೂ ಮೊದಲೇ ನಿಧನರಾಗಿದ್ದರೂ, ಅವರ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಮಾನ ಪಾಲು ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂರು ಸದಸ್ಯರ ಪೀಠ ಈ …
Read More »ಎರಡೂ ಕೈಗಳಿಲ್ಲದಿದ್ದರೂ ಕೌಶಿಕ್ SSLC ಯಲ್ಲಿ ಫಸ್ಟ್ ಕ್ಲಾಸ್ ಪಾಸ್.
ಮಂಗಳೂರು : ಎರಡೂ ಕೈಗಳಿಲ್ಲದಿದ್ದರೂ ಕಾಲಿನಿಂದಲೇ SSLC ಪರೀಕ್ಷೆ ಬರೆದು ಶ್ಲಾಘನೆಗೆ ಪಾತ್ರವಾಗಿದ್ದ ಕೌಶಿಕ್ ಪರೀಕ್ಷೆಯಲ್ಲಿ ಮೆಚ್ಚುಗೆಯ ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ ಕೌಶಿಕ್ ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಅಂಕ ಗಳಿಸಿದ್ದಾರೆ. ಕನ್ನಡದಲ್ಲಿ 96, ಆಂಗ್ಲ ಭಾಷೆಯಲ್ಲಿ 50, ಸಂಸ್ಕೃತದಲ್ಲಿ 83, ಗಣಿತದಲ್ಲಿ 63, ವಿಜ್ಞಾನದಲ್ಲಿ 54, ಸಮಾಜದಲ್ಲಿ 78 ಅಂಕ ಗಳಿಸಿದ್ದು, ಒಟ್ಟು 424 …
Read More »
CKNEWSKANNADA / BRASTACHARDARSHAN CK NEWS KANNADA