Breaking News

Daily Archives: ಆಗಷ್ಟ್ 13, 2020

ಶ್ರೀ ಶಂಕರಾನಂದ ಮಹಾಸ್ವಾಮಿಗಳು ಲಿಂಗೈಕ್ಯ .

ಭಾವ ಪೂರ್ಣ ಶ್ರದ್ಧಾಂಜಲಿ ???????????????? ಗೋಕಾಕ : ಗೋಕಾಕ ಜಲಪಾತದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶಂಕರಧಾಮ(ಯರಗಲ ಮಠ)ದ  ಶ್ರೀ ಶಂಕರಾನಾಂದ ಮಹಾಸ್ವಾಮಿಗಳು (೫೫) ಇವರು ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಸಂಸಾರಿಕ ಮಠದ ಸ್ವಾಮಿಜಿಗಳಾಗಿದ್ದ ಇವರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಬುಧವಾರ ಸಾಯಂಕಾಲ ತಡವಾಗಿ ಮಠದಲ್ಲಿ ಕಾಕಡಾರತಿ ಪೂಜೆ ಸಲ್ಲಿಸಿ, ವಿಶ್ರಾಂತಿಗೆ ಜಾರುವ ಮುಂಚೆ ಕುಸಿದು ಬಿದ್ದಿದ್ದು, ಭಕ್ತರು ಸೇರಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. …

Read More »

ಲಂಚ ಪ್ರಕರಣ: ಕಲಕಾಂಬ ಗ್ರಾಪಂ ಪಿಡಿಓ ಬಂಧನ.

ಬೆಳಗಾವಿ: ತಾಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಶ್ರೀಶೈಲ ದೇವೇಂದ್ರ ನಾಗಠಾಣ ಲಂಚ ಸ್ವೀಕರಿಸುವಾಗ ಭೃಷ್ಟಾಚಾರ ನಿಗೃಹ ದಳ (ಎಸಿಬಿ)ದ ಬಲೆಗೆ 5 ಸಾವಿರ ರೂಪಾಯಿ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳೀಯ ರೋಹಣ ಚಂದ್ರಕಾಂತ್ ಪಾಟೀಲ ಎಂಬುವವರು ಪಿಡಿಓ ವಿರುದ್ಧ ದೂರು ಸಲ್ಲಿಸಿದರು. ಫಿರ್ಯಾದಿಯ ತಂದೆ ಮತ್ತು ದೊಡ್ಡಪ್ಪನ ಹೆಸರಿನಲ್ಲಿ ಜಂಟಿಯಾಗಿರುವ ಮನೆಗಳ( ಜಂಟಿಯಾಗಿರುವ ಮನೆಗಳಾದ ಆಸ್ತಿ ನಂ.೧೨೪ ಸಿ ಮತ್ತು …

Read More »