Breaking News

Daily Archives: ಆಗಷ್ಟ್ 18, 2020

ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌! ಆದರೆ ಹೊಸ ನಿಯಮ.

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕೆಂಬ ಹಲವರ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೆಲವು ನಿಯಮಗಳೊಂದಿಗೆ ಆಚರಣೆಗೆ ಅವಕಾಶ ನೀಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳ …

Read More »