Breaking News

Daily Archives: ಆಗಷ್ಟ್ 21, 2020

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!

ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …

Read More »

ಕಂದಾಯ ಸಚಿವರು ಬೆಂಗಳೂರು ಬಿಟ್ಟು ಹೊರಗೆ ಬರಲಿ- ಸತೀಶ್ ಜಾರಕಿಹೊಳಿ

ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ವಿಫಲವಾಗಿದೆ.  ಕಳೆದ ಬಾರಿಯೂ ಪ್ರವಾಹ ಪರಿಹಾರ ಕೊಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಪ್ರವಾಹ ಸೇರಿ ಎಲ್ಲ ವಿಷಯಗಳ ಚರ್ಚೆಗಾಗಿ ಅಧಿವೇಶನ ಕರೆಯುವಂತೆ ಒತ್ತಾಯ ಮಾಡಿದ್ದೇವೆ. ಅಧಿವೇಶದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದರು.  ಕಂದಾಯ ಸಚಿವರು ಬೆಂಗಳೂರು ಬಿಡಲಿ! ಕಳೆದ ಬಾರಿ ಭಾರೀ ಪ್ರವಾಹದಿಂದ  ಮನೆ ಕಳೆದುಕೊಂಡ …

Read More »

ಕೆಆರ್​ಎಸ್​​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿಎಸ್​ ಯಡಿಯೂರಪ್ಪ || ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಾಥ್ ||

ಮಂಡ್ಯ: ಸಿಎಂ ಬಿಎಸ್​ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ದಾರೆ. ಸತತ 5 ಬಾರಿ ಸಿಎಂ ಬಿಎಸ್​ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಬಳಿಕ ಸಿಎಂ ಬಿಎಸ್​ವೈ ಎಚ್​.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದರು. ಅಲ್ಲಿಯೂ ಸಹ ಕಬಿನಿ …

Read More »