Breaking News

Daily Archives: ಆಗಷ್ಟ್ 23, 2020

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.!

ಗೋಕಾಕ್ :ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘದ ವತಿಯಿಂದ ಫಿರಣವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ರವಿವಾರದಂದು ಸಚಿವರ ಗೃಹಕಚೇರಿಯಲ್ಲಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ರಾಜಾದ್ಯಕ್ಷರಾದ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಸಂಗೋಳ್ಳಿ ರಾಯಣ್ಣ ಯಾವುದೇ ಜಾತಿಗೆ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ, ರಾಯಣ್ಣ ದೇಶದ ಆಸ್ತಿ, ರಾಯಣ್ಣನ …

Read More »