ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ.ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ 15 ಲಕ್ಷ ರೂ.ನಗದು ಮತ್ತು ಮೂರು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಂಡು, ದಾಖಲೆ ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರು ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂಎಸ್ಎನ್ ರಾಜು ಅವರಿಗೆ ಸೇರಿದ ತುಮಕೂರಿನ ವಾಸದ ಮನೆ, ಬೆಂಗಳೂರು …
Read More »Daily Archives: ಆಗಷ್ಟ್ 26, 2020
ಪದವಿ ಶೈಕ್ಷಣಿಕ ವರ್ಷ ಆರಂಭ: ಸೆಪ್ಟೆಂಬರ್ 1ರಿಂದ ಆನ್ ಲೈನ್ ||ಅಕ್ಟೋಬರನಿಂದ ನೇರ(ಆಫ್ಲೈನ್) ತರಗತಿ .
ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ …
Read More »
CKNEWSKANNADA / BRASTACHARDARSHAN CK NEWS KANNADA