ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ. ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »Daily Archives: ಆಗಷ್ಟ್ 29, 2020
ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು* – *ಡಿಪಿಆರ್ ತಯಾರಿಸಲು ಅನುಮತಿಸಿದ ಸಚಿವ ರಮೇಶ್ ಜಾರಕಿಹೊಳಿ.
ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ *9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು* ಸಹಾ …
Read More »
CKNEWSKANNADA / BRASTACHARDARSHAN CK NEWS KANNADA