Breaking News

Daily Archives: ಆಗಷ್ಟ್ 31, 2020

ಗಣೇಶ ಪ್ರತಿಷ್ಠಾಪನೆಯಲ್ಲಿ ಹಾಕಿದ ಭಕ್ತಿಗೀತೆಗಳ ಧ್ವನಿವರ್ಧಕವನ್ನು ತೆಗೆಸುವ ಸಮಯದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ತಹಶೀಲ್ದಾರ ದೌರ್ಜನ್ಯ ಖಂಡಿಸಿ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ರಾಯಚೂರು ನಗರದ ದೇವದುರ್ಗ ಜಿಲ್ಲೆಯಲ್ಲಿ ನಡೆದ ಶ್ರೀ ಗಣೇಶ ಪ್ರತಿಷ್ಠಾಪನೆಗೆ ಹಾಕಿದ್ದ ಭಕ್ತಿಗೀತೆಗಳ ಧ್ವನಿ ವರ್ಧಕ ತೆಗೆಯಲು ಪ್ರಯತ್ನಿಸಿದ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ಅನಾವಶ್ಯಕವಾಗಿ ಕೇಸ್ ದಾಖಲಿಸಿದ್ದ ತಹಶೀಲ್ದಾರ ವಿರುದ್ದ ಖಂಡಿಸಿ ಗೋಕಾಕ್ ನಗರದ ಹಿಂದೂ ಜಾಗರಣ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಗೋಕಾಕ ನಗರದ ತಹಸೀಲ್ದಾರ್ ಮುಖಾಂತರ ಖಂಡಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಂಯೋಜಕರು ಸಮರ್ಥ್ ಖಾಸ್ನಿಸ್ …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ.

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು …

Read More »