Breaking News

Daily Archives: ಸೆಪ್ಟೆಂಬರ್ 3, 2020

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಡಾ.ರಾಜೇಂದ್ರ ಸಣ್ಣಕ್ಕಿ .

ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೂಡಲಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ …

Read More »

ಎಸಿಬಿ ದಾಳಿ: ಭ್ರಷ್ಟಾಚಾರ ರಾಣಿ ಬಳಿ 4.47 ಕೋಟಿ ಪತ್ತೆ.

ಹೈದರಾಬಾದ (ಸೆ 2): ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಮಂಗಳವಾರ ವಿಮಾ ವೈದ್ಯಕೀಯ ಸೇವೆಗಳ ಮಾಜಿ ನಿರ್ದೇಶಕಿ ಹಾಗೂ  ಇನ್ನೋರ್ವ ಅಧಿಕಾರಿಗೆ ಸೇರಿರುವ ಲೆಕ್ಕವಿಲ್ಲದ 4.47 ಕೋಟಿ ವಶ. ವಾಣಿಜ್ಯ ಹಾಗೂ ವಸತಿ ಸ್ಥಳ ಖರೀದಿಗಾಗಿ ಹೈದರಾಬಾದ್‌ನ ಸೈಬರಾಬಾದ್ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಹೂಡಿಕೆ ಮಾಡಿದ್ದ ಮಾಜಿ ಐಎಂಎಸ್ ನಿರ್ದೇಶಕಿ ದೇವಿಕಾ ರಾಣಿ ಅವರಿಂದ 3.75 ಕೋ.ರೂ. ಹಾಗೂ ಇಎಸ್‌ಐ ಫಾರ್ಮಾಸಿಸ್ಟ್ ನಾಗಾ ಲಕ್ಷ್ಮೀ ಅವರ ಲೆಕ್ಕವಿಲ್ಲದ 75 …

Read More »