Breaking News

Daily Archives: ಸೆಪ್ಟೆಂಬರ್ 5, 2020

ನಾಳೆ ಹಾವೇರಿ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ

ಹಾವೇರಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಹಾವೇರಿ ಜಿಲ್ಲೆಯ ಕಾಂಗ್ರೆಸ್  ಪಕ್ಷದ ಸಂಘಟನೆಯನ್ನು ಕುರಿತು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ  ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಮಾಜಿ  ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ …

Read More »

ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆಯಾಚಿಸಬೇಕು: ನಟಿ ಮೇಘನಾ ರಾಜ್ ಪತ್ರ.

ಬೆಂಗಳೂರು: ಸ್ಯಾಂಡಲ್​​ವುಡ್​ ಡ್ರಗ್​ ಮಾಫಿಯಾ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಂಬಂಧ ನಿರ್ದೇಶಕ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ನಟಿ ಮೇಘನಾ ರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೇಘನಾ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಮೇಘನಾ  ರಾಜ್ ​​ರಿಂದ ವಾಣಿಜ್ಯ ಮಂಡಳಿಗೆ ಪತ್ರ ನನ್ನ ಪತಿ ತೀರಿಕೊಂಡು ಮೂರು ತಿಂಗಳು ಕಳೆದಿಲ್ಲ. ಆಗಲೇ ಅವರ ಮೇಲೆ ಇಲ್ಲಸಲ್ಲದ ಆರೋಪ ಹೇರಲಾಗ್ತಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದೆ. ಗರ್ಭವತಿ …

Read More »

ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »