ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ 7. 5 ಮೀಸಲಾತಿ ಕಲ್ಪಿಸುವ ಬಗ್ಗೆ ಮತ್ತೆ ಕೂಗು ಎದ್ದಿದ್ದು, ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಮೀಸಲಾತಿ ಘೋಷಿಸದಿದ್ದಲ್ಲಿ, ವಾಲ್ಮೀಕಿ ಸಮಯದಾಯದ ಎಲ್ಲ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲು ಬದ್ದರಾಗಿರುವ ಒಮ್ಮತ ಮೂಡಿಬಂದಿದೆ. ಮೀಸಲಾತಿ ವಿಚಾರವಾಗಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಭಾನುವಾರ ಪ್ರಸನ್ನಾನಂದಪುರ ಸ್ವಾಮೀಜಿಗಳ ನೇತೃತ್ವದ ಮಹತ್ವದ ಸಭೆ ನಡೆದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಸಚಿವ ಶ್ರೀರಾಮುಲು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. …
Read More »Daily Archives: ಸೆಪ್ಟೆಂಬರ್ 6, 2020
ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ; ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದ ಮುಖಂಡರು.
ಪೀರಣವಾಡಿಯಲ್ಲಿ ಯಾವುದೇ ಅಡೆತಡೆಗೆ ಅವಕಾಶ ನೀಡದೇ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಹಕರಿಸಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರನ್ನು ಪೀರಣವಾಡಿ ಗ್ರಾಮಸ್ಥರು ಮತ್ತು ಕುರುಬರ ಸಂಘದ ಪ್ರತಿನಿಧಿಗಳು ಸನ್ಮಾನಿಸಿ ಗೌರವಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ಮಾನ್ಯ ಸಚಿವರನ್ನು ಭೇಟಿ ಮಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರತಿನಿಧಿಗಳು ಹಾಗೂ ಪೀರನವಾಡಿ ಗ್ರಾಮಸ್ಥರು ಯಾವುದೇ ಅಡೆತಡೆಗಳಿಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅನುವು ಮಾಡಿಕೊಟ್ಟ ಸಚಿವರನ್ನು …
Read More »
CKNEWSKANNADA / BRASTACHARDARSHAN CK NEWS KANNADA