ಗದಗ : ಮುಂಡರಗಿ ರೈತರಿಗೆ ಸಹಾಯಧನ ಬಿಡುಗಡೆ ಲಂಚ ಪಡೆಯುತ್ತಿದ್ದ ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮುಂಡರಗಿ ತಾಲೂಕು ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ಎಂಬುವವರು ತಮ್ಮ ಕಚೇರಿಯಲ್ಲಿ ರೈತರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ರೈತರೊಬ್ಬರು ತಮ್ಮ ಎರಡು ಹೆಕ್ಟರ್ ಜಮೀನಿನಲ್ಲಿ ಪೊಪ್ಪಾಯಿ ಬೆಳೆ ಬೆಳೆದಿದ್ದರು. ಅದಕ್ಕೆ ಸರಕಾರದಿಂದ ಪ್ರತಿ ಹೆಕ್ಟರ್ಗೆ …
Read More »Daily Archives: ಸೆಪ್ಟೆಂಬರ್ 8, 2020
ಜನರ ಆರೋಗ್ಯದ ಸುರಕ್ಷತೆಗಾಗಿ 2ನೇ ಬಾರಿ ಅರಭಾವಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ ವಿತರಣೆ.
ಗೋಕಾಕ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದ ಪ್ರತಿ ಮನೆ ಮಾಸ್ಕ್ ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ‘ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿರುವ ಪ್ರತಿ ಮನೆಗಳಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡನೆಯ ಹಂತದಲ್ಲಿ 2.50 ಲಕ್ಷ ಮಾಸ್ಕ್ ಗಳನ್ನು …
Read More »ಡ್ರಗ್ಸ್ ಪ್ರಕರಣ: ನಟಿ ಸಂಜನಾ ಸಿಸಿಬಿ ಅಧಿಕಾರಿಗಳ ವಶಕ್ಕೆ.
ಬೆಂಗಳೂರು: ಚಿತ್ರನಟಿ ಸಂಜನಾ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕೇಂದ್ರ ಕಚೇರಿಗೆ ಕರೆತಂದಿದ್ದಾರೆ. ಇಂದು ಬೆಳಗ್ಗೆ 6.30ಕ್ಕೆ ಸರಿಯಾಗಿ ಇಂದಿರಾನಗರದಲ್ಲಿರುವ ಸಂಜನಾ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಡೀ ಮನೆಯನ್ನು ಜಾಲಾಡಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಜಾಲದ ಆರೋಪದಡಿ ಸಿಸಿಬಿ ಪೊಲೀಸರ ಬಂಧನಕ್ಕೊಳಗಾಗಿರುವ ಸಂಜನಾ ಆಪ್ತ ರಾಹುಲ್ ಹಾಗೂ ಸಿಸಿಬಿ ಪೊಲೀಸರ …
Read More »ನೆರೆ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಗ್ರಾಮಸ್ಥರಿಂದ ಘೇರಾವ್……..!
ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ ತಾಲ್ಲೂಕಿನ ಲೋಳಸೂರ ಸೇತುವೆ ಬಳಿ ಮಂಗಳವಾರ ನಡೆಯಿತು. ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತನಾಡಲು ತಂಡದ ಅಧಿಕಾರಿಗಳು ನಿರಾಕರಿಸಿದರು. ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ …
Read More »ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್ ಸೋಂಕು ನಿರ್ಣಾಮ ಮಾಡಬಹುದು : ಶಾಸಕ ಸತೀಶ ಜಾರಕಿಹೊಳಿ.
ಯಮನಕಮರಡಿ: ಭಯ ಭೀತರಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್ ಸೋಂಕು ನಿರ್ಣಾಮ ಮಾಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಯಮಕನಮರಡಿ ಗುರುಸಿದ್ದ ಮಹಾಸ್ವಾಮಿ ಸಭಾ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ “ಆರೋಗ್ಯ ಹಸ್ತ” ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಕಾಂಗ್ರೆಸ್ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿ, ರಾಜ್ಯದ 30 …
Read More »20 ಜಿಂಕೆ ಚರ್ಮ ವಶಕ್ಕೆ: ಜಿಂಕೆ ಚರ್ಮ ಮಾರಾಟಗಾರರ ಜಾಲ ಬೇಧಿಸಿದ ಅರಣ್ಯ ಇಲಾಖೆ.
ಕೊಪ್ಪಳ: ಜಿಲ್ಲೆಯಿಂದ 20 ಜಿಂಕೆಗಳ ಚರ್ಮವನ್ನು ಬೆಂಗಳೂರು, ಮಂಗಳೂರು ಭಾಗಕ್ಕೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಖರೀದಿದಾರರ ವೇಷದಲ್ಲಿ ತೆರಳಿದ್ದ ಅರಣ್ಯ ಅಧಿಕಾರಿಗಳ ತಂಡವು ಬೇಧಿಸಿ, ಏಳು ಜನರನ್ನು ಬಂಧಿಸಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ಜಿಂಕೆ ಚರ್ಮ ಮಾರಾಟದ ಕುರಿತಂತೆ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾದ ವ್ಯಕ್ತಿಯ ಮೊಬೈಲ್ ನಂಬರನ್ನು ಒಂದು ವರ್ಷದಿಂದ ಟ್ರ್ಯಾಕ್ ಮಾಡುತ್ತಿದ್ದ ಬೆಂಗಳೂರು ಹಾಗೂ ಮಂಗಳೂರು ಮೊಬೈಲ್ ಫಾರೆಸ್ಟ್ ಸ್ಕ್ವಾಡ್ ತಂಡವು …
Read More »
CKNEWSKANNADA / BRASTACHARDARSHAN CK NEWS KANNADA