ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಚರ್ಚೆ ನಡೆಸಿದರು. ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು …
Read More »Daily Archives: ಸೆಪ್ಟೆಂಬರ್ 10, 2020
ಲಂಚ ಪ್ರಕರಣ: ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ…..!
ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೇಡಕ್ ಜಿಲ್ಲೆಯ ಹೆಚ್ಚುವರಿ ಕಲೆಕ್ಟರ್ ಗಡ್ಡಮ್ ನಾಗೇಶ್ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನರ್ಸಾಪುರ ಮಂಡಲದ ಚೆಪ್ಪಲೂರ್ತಿ ಗ್ರಾಮದಲ್ಲಿ 112 ಎಕರೆ ಜಮೀನಿಗೆ ಸಂಬಂಧಿಸಿದಂತೆ ನೋ ಅಬ್ಜಕ್ಷನ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬಲವಂತ ಮಾಡಿದ್ದರು. ಎಕರೆಗೆ 1 ಲಕ್ಷ ರೂಪಾಯಿಯಂತೆ 112 ಎಕರೆಗೆ 1.12 …
Read More »ಆಟೋ ಡಾಕ್ಟರ್ ಈಗ ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ….!
ದಾವಣಗೆರೆ: ಮೇಲಧಿಕಾರಿಗಳ ಕಿರುಕುಳಕ್ಕೆ ನಲುಗಿ ಹೆಚ್ಚು-ಕಡಿಮೆ ಕಳೆದೊಂದು ವರ್ಷದಿಂದ ವನವಾಸ ಅನುಭವಿಸಿದ್ದ, ಆಟೋ ಚಾಲನೆ ಮೂಲಕ ತಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ವೈದ್ಯಾಧಿಕಾರಿಯ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ವೈದ್ಯಾಧಿಕಾರಿ ಡಾ.ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ದಾವಣಗೆರೆಯಲ್ಲಿ ಆಟೋ ಓಡಿಸುವ ಮೂಲಕ ಆಟೋ ಡಾಕ್ಟರ್ ಎನಿಸಿಕೊಂಡಿದ್ದ ರವೀಂದ್ರನಾಥ್ ಇದೀಗ ಮೂಲ ವೃತ್ತಿಗೆ ಮರಳಿದ್ದಾರೆ. ಮತ್ತೆ ಜಿಲ್ಲಾಮಟ್ಟದ …
Read More »
CKNEWSKANNADA / BRASTACHARDARSHAN CK NEWS KANNADA