Breaking News

Daily Archives: ಸೆಪ್ಟೆಂಬರ್ 11, 2020

ಮಾನ್ಯ ಗೃಹ ಸಚಿವರ ಗಮನಕ್ಕೆ

ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ …

Read More »

ಭ್ರಷ್ಟ ಇಂಜಿನಿಯರ್ ಲಂಚದಾಹ : ಎಸಿಬಿ ಬಲೆಗೆ…..!

ಬದಾಮಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ(ಅಸಿಸ್ಟೆಂಟ್​ ಎಕ್ಸಿಕ್ಯುಟಿವ್​ ಎಂಜಿನೀಯರ್​) .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಬಲೆಗೆ ಬಿದ್ದಿದ್ದಾರೆ. 2018-19 ನೇ ಸಾಲಿನಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಕೊಳ್ಳಲಾದ ಕಾಮಗಾರಿಗಳಿಗೆ ಸರಬರಾಜು ಮಾಡಿದ ಕಚ್ಚಾವಸ್ತುಗಳು ಸಂಭಂಧಿಸಿದ ವೋಚರ್ ಮತ್ತು ಅಳತೆ ಪುಸ್ತಕಗಳನ್ನು ನೀಡಲು ಗುತ್ತಿಗೆದಾರರಿಗೆ 60 ಸಾವಿರ ಲಂಚದ …

Read More »

ಬೆಳಗಾವಿಯ ನೂತನ ಡಿಸಿಪಿಯಾಗಿ ವಿಕ್ರಂ ಆವಟೆ ನೇಮಕ ….!

ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …

Read More »

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಪಂಚಾಯತ್ ಭ್ರಷ್ಟ ಕಾರ್ಯದರ್ಶಿ.

ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …

Read More »

ಶಾಲೆಗಳು ಕೊರೋನಾ ಹೆಸರಿನಲ್ಲಿ ಹೆಚ್ಚಿನ ಶುಲ್ಕ ಪಡೆದರೆ ಶಿಸ್ತುಕ್ರಮ : ಸಚಿವ ಎಸ್. ಸುರೇಶ್‌ಕುಮಾರ್

ಧಾರವಾಡ: ‘ಶಾಲಾ ಶುಲ್ಕ ಭರಿಸಿಕೊಳ್ಳುವುದರ ಜತೆಗೆ ಸ್ಯಾನಿಟೈಸೇಷನ್‌ ನೆಪದಲ್ಲಿ ಕೊರೊನಾ ಶುಲ್ಕವನ್ನು ಪಾಲಕರಿಂದ ವಸೂಲು ಮಾಡಿದ್ದು ಕಂಡುಬಂದರೆ, ಅಂಥ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕೋವಿಡ್ ಕಾನೂನಿನಡಿ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು. ‘ವಿದ್ಯಾಗಮ’ ಅನುಷ್ಠಾನ ಕುರಿತು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲಾ ಶುಲ್ಕ ವಿಚಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ …

Read More »