ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …
Read More »Daily Archives: ಸೆಪ್ಟೆಂಬರ್ 12, 2020
ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »
CKNEWSKANNADA / BRASTACHARDARSHAN CK NEWS KANNADA