ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ ಅವರ …
Read More »Daily Archives: ಸೆಪ್ಟೆಂಬರ್ 14, 2020
ಕಲಿಕೆ ನೆಪದಲ್ಲಿ ಹಿಂದಿ ಭಾಷೆ ಹೇರಿಕೆ ಸರಿಯಲ್ಲ: ಪವನ ಮಾಹಾಲಿ೦ಗಪುರ.
ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಕನಾ೯ಟಕ ರಕ್ಷಣಾ ವೇದಿಕೆ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿ೦ಗಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .ಈ ವಿಚಾರವಾಗಿ …
Read More »
CKNEWSKANNADA / BRASTACHARDARSHAN CK NEWS KANNADA