ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ …
Read More »
CKNEWSKANNADA / BRASTACHARDARSHAN CK NEWS KANNADA