ಸವದತ್ತಿ: ಸವದತ್ತಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಅನಾರೋಗ್ಯದಿಂದ ನಿಧನರಾದ ತಾಲ್ಲೂಕಿನ ಸವದತ್ತಿ ಮುಖಂಡ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಅವರು, ಆನಂದ ಚೋಪ್ರಾ ಅವರು ಕಳೆದ ಒಂದುವರೆ ದಶಕದಿಂದ ಸಾಮಾಜಿಕ ಸೇವಕಾರಗಿ ಗುರುತಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನರಿಗೆ ಹತ್ತಿರವಾಗಿದ್ದರು. ಶೈಕ್ಷಣಿಕ, ಸಾಮಾಜಿಕ, ಕ್ರೀಡೆ, ಸಾಹಿತ್ಯ, ಮತ್ತು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿದ್ದರು. ಅವರ ಅಕಾಲಿಕ ನಿಧನ …
Read More »Daily Archives: ಸೆಪ್ಟೆಂಬರ್ 20, 2020
ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಒತ್ತಾಯಿಸಿ ಮನವಿ.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಐಕ್ಯತೆ ಉಳಿಸಿಕೊಳ್ಳುವುದು ಒಕ್ಕೂಟದ ಉದ್ದೇಶವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಲು ಸರಕಾರ ಪಾರದರ್ಶಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಆಶಿಸುತ್ತೇವೆ ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕಲು ಯತ್ನಿಸುತ್ತಿದೆ. ಲಂಬಾಣಿ, ಬೋವಿ, ಕೊರಚು ಮತ್ತು ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಅನಗತ್ಯ ಚರ್ಚೆಯನ್ನು ಹುಟ್ಟುಹಾಕಲಾಗಿದೆ. ವರ್ಗೀಕರಣ, ಕೆನೆಪರದೆ, ಮತ್ತಿತರ ವಿಚಾರಗಳನ್ನು ಹರಿಬಿಟ್ಟು ನಮ್ಮ …
Read More »ಗೋಕಾಕ ಪೌರಕಾರ್ಮಿಕರ ಕನಸು ನನಸು ಮಾಡಿದ ಗೋಕಾಕ ಸಾಹುಕಾರ..!
ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …
Read More »
CKNEWSKANNADA / BRASTACHARDARSHAN CK NEWS KANNADA