Breaking News

Daily Archives: ಸೆಪ್ಟೆಂಬರ್ 22, 2020

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಯುಜಿಸಿ ಪ್ರಸ್ತಾವಿಕ ಮಾರ್ಗಸೂಚಿ ಪ್ರಕಟ…!

ನವದೆಹಲಿ : ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ. ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ …

Read More »

ಎಸಿಬಿ ಅಧಿಕಾರಿ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ ವಂಚಕರು ಪೊಲೀಸರ ಬಲೆಗೆ!

ಬೈಲಹೊಂಗಲ: ಎಸಿಬಿ ಅಧಿಕಾರಿ ಎಂದು ಹೇಳಿ ಸರ್ಕಾರಿ ನೌಕರನಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರನ್ನು ಬೈಲಹೊಂಗಲ ಪೊಲೀಸರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವನ್ನೂರ ಗ್ರಾಮದ ವಿಶಾಲ ಭಾಂವೇಪ್ಪ ಪಾಟೀಲ(42) ಮತ್ತು ಬೆಂಗಳೂರಿನ ಕೊಡಗೇನಹಳ್ಳಿ ನಿವಾಸಿ ಶ್ರೀನಿವಾಸ ಆಶ್ವತನಾರಾಯಣ (38) ಬಂಧಿತರು. ಸಹಾಯಕ ಕೃಷಿ ಅಧಿಕಾರಿ ಬಿ.ಆರ್. ಹುಲಗಣ್ಣವರ ಎಂಬುವರಿಗೆ ಕರೆ ಮಾಡಿ ನಾವು ಎಸಿಬಿ ಅಧಿಕಾರಿಗಳಿದ್ದು, ನೀವು ಬೇನಾಮಿ ಆಸ್ತಿ ಸಂಪಾದಿಸಿದ್ದೀರಿ ಎನ್ನುವ ದೂರು ಬಂದಿದೆ. ನೀವು ಈಗ …

Read More »