Breaking News

Daily Archives: ಸೆಪ್ಟೆಂಬರ್ 24, 2020

ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ರಾಕ್‌ಲೈನ್‌ ಸುಧಾಕರ್‌ ಇನ್ನಿಲ್ಲ.

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ರಾಕ್‌ಲೈನ್‌ ಸುಧಾಕರ್‌ ಬನ್ನೇರುಘಟ್ಟ ರಸ್ತೆಯಲ್ಲಿಲ ‘ಶುಗರ್ ಲೆಸ್‌’ ಸಿನಿಮಾ ಚಿತ್ರೀಕರಣ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಕೋವಿಡ್19ನಿಂದ ಖ್ಯಾತ ಹಾಸ್ಯ ನಟ ವೇಣುಗೋಪಾಲ್‌ ನಿಧನ ಪುಷ್ಕರ್‌ ಮಲಿಕಾರ್ಜುನಯ್ಯ ನಿರ್ಮಾಣದ ‘ಶುಗರ್‌ಲೆಸ್‌’ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸುಧಾಕರ್‌ ಮೇಕಪ್‌ ಹಾಕಿಕೊಳ್ಳುತ್ತಿದ್ದಾಗ, ಕುಸಿದು ಬಿದ್ದಿದ್ದಾರೆ, ಸುಮಾರು 10 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರು ಕಮಲನಗರ ನಿವಾಸಿಯಾಗಿದ್ದ ಸುಧಾಕರ್‌ ಎರಡು ತಿಂಗಳುಗಳ ಹಿಂದೆ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದರು. ಸ್ಯಾಂಡಲ್‌ವುಡ್‌ …

Read More »

ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್​ ನಿಧನ!

ಬೆಂಗಳೂರು : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ. ನಾರಾಯಣರಾವ್​(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾದಿಂದಾಗಿ ಸಾವನಪ್ಪಿದ್ದರು. ಇದರ ಬೆನ್ನಲ್ಲೆ ಈಗ ಮತ್ತೊಬ್ಬ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿರುವುದು, ಇಡೀ ಕರ್ನಾಟಕವನ್ನು ಬೆಚ್ಚಿಬಿಳಿಸಿದೆ. ಸುಮಾರು 25 ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ …

Read More »