Breaking News

Monthly Archives: ಸೆಪ್ಟೆಂಬರ್ 2020

ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ಲಂಚ ಪ್ರಕರಣ: ಬಿಸಿಎಂ ಇಲಾಖೆಯ ಅಧಿಕಾರಿ ಎಸಿಬಿ ಬಲೆಗೆ.

ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2000 ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಂತಗೌಡ ಅಯ್ಯಣ್ಣ …

Read More »

ನಟಿ ರಾಗಿಣಿ ಸಿಸಿಬಿ ವಶಕ್ಕೆ…..!

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ …

Read More »

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಡಾ.ರಾಜೇಂದ್ರ ಸಣ್ಣಕ್ಕಿ .

ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೂಡಲಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ …

Read More »

ಎಸಿಬಿ ದಾಳಿ: ಭ್ರಷ್ಟಾಚಾರ ರಾಣಿ ಬಳಿ 4.47 ಕೋಟಿ ಪತ್ತೆ.

ಹೈದರಾಬಾದ (ಸೆ 2): ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಮಂಗಳವಾರ ವಿಮಾ ವೈದ್ಯಕೀಯ ಸೇವೆಗಳ ಮಾಜಿ ನಿರ್ದೇಶಕಿ ಹಾಗೂ  ಇನ್ನೋರ್ವ ಅಧಿಕಾರಿಗೆ ಸೇರಿರುವ ಲೆಕ್ಕವಿಲ್ಲದ 4.47 ಕೋಟಿ ವಶ. ವಾಣಿಜ್ಯ ಹಾಗೂ ವಸತಿ ಸ್ಥಳ ಖರೀದಿಗಾಗಿ ಹೈದರಾಬಾದ್‌ನ ಸೈಬರಾಬಾದ್ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಹೂಡಿಕೆ ಮಾಡಿದ್ದ ಮಾಜಿ ಐಎಂಎಸ್ ನಿರ್ದೇಶಕಿ ದೇವಿಕಾ ರಾಣಿ ಅವರಿಂದ 3.75 ಕೋ.ರೂ. ಹಾಗೂ ಇಎಸ್‌ಐ ಫಾರ್ಮಾಸಿಸ್ಟ್ ನಾಗಾ ಲಕ್ಷ್ಮೀ ಅವರ ಲೆಕ್ಕವಿಲ್ಲದ 75 …

Read More »

ರಾಕಿಂಗ್ ಫ್ಯಾಮಿಲಿಯಲ್ಲಿ ನಾಮಕರಣದ ಸಂಭ್ರಮ

ಬೆಂಗಳೂರು: ರಾಕಿಂಗ್‍ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಮನೆಯಲ್ಲಿ ಇಂದು ಹಬ್ಬದ ಸಂಭ್ರಮ. ತಮ್ಮ ಪುಟ್ಟ ಕಂದಮ್ಮನ ಹೆಸರನ್ನು ಶೀಘ್ರವೇ ತಿಳಿಸುವುದಾಗಿ ರಾಧಿಕಾ ತಿಳಿಸಿದ್ದು ಅದಕ್ಕೆ ಇಂದು ಕಾಲ ಕೂಡಿಬಂದಿದೆ. ಯಶ್ ಮತ್ತು ರಾಧಿಕಾರ ಮುದ್ದು ಮಗುವಿಗೆ ಯಶ್‍ನ ಮೊದಲ ಅಕ್ಷರವನ್ನು ಬಳಸಿಕೊಂಡು ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ. ತಮ್ಮ ಮಗನ ಹುಟ್ಟುಹಬ್ಬದ ಸಂಭ್ರಮದ ಕ್ಷಣಗಳನ್ನು ಯಶ್ ಹಾಗೂ ರಾಧಿಕಾ ತಮ್ಮ ಇನ್ಸಾಟಾಗ್ರಾಂಗಳಲ್ಲಿ ಹಂಚಿಕೊಂಡಿದ್ದಾರೆ. ಯಥರ್ವನ ನಾಮಕರಣದ ಫೋಟೋಗಳನ್ನು ಹಾಕಿ …

Read More »