ಗೋಕಾಕ: ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು. ಇಂದು ಗೋಕಾಕ ಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆ ನಂತರ ಕೊರೋನಾ ಹಿನ್ನಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ …
Read More »Daily Archives: ಅಕ್ಟೋಬರ್ 5, 2020
ಮೆಳವಂಕಿ ಸೇತುವೆ ಕುಸಿತ ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …
Read More »
CKNEWSKANNADA / BRASTACHARDARSHAN CK NEWS KANNADA