Breaking News

Daily Archives: ಅಕ್ಟೋಬರ್ 9, 2020

ಶಾಲೆ ಪ್ರಾರಂಭ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು?

 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …

Read More »

ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!

ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ. ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್‍ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). …

Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!

ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Read More »

ಸಚಿವ ರಮೇಶ ಜಾರಕಿಹೊಳಿ ಅವರ “ಮಹಾ” ಭೇಟಿ ||ಕುತೂಹಲಕಾರಿ ಬೆಳವಣಿಗೆಯತ್ತ ಮಹಾರಾಷ್ಟ್ರ ರಾಜಕೀಯ.

ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ‌ ಕೆರಳಿಸಿದೆ.  ಕಳೆದ ತಿ‌ಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ,  ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …

Read More »