ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …
Read More »Daily Archives: ಅಕ್ಟೋಬರ್ 9, 2020
ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!
ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ. ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Read More »ಸಚಿವ ರಮೇಶ ಜಾರಕಿಹೊಳಿ ಅವರ “ಮಹಾ” ಭೇಟಿ ||ಕುತೂಹಲಕಾರಿ ಬೆಳವಣಿಗೆಯತ್ತ ಮಹಾರಾಷ್ಟ್ರ ರಾಜಕೀಯ.
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »
CKNEWSKANNADA / BRASTACHARDARSHAN CK NEWS KANNADA