Breaking News

Daily Archives: ಅಕ್ಟೋಬರ್ 11, 2020

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಲಂಚಾವತಾರ!

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ಲಂಚಾವತರವನ್ನು ಬಯಲಿಗೆಳಿದ್ದಾರೆ. ಅದರಲ್ಲೂ ಪಾಲಿಕೆ ಆಯುಕ್ತೆ ತುಷಾರಮಣಿಯ ಆಪ್ತ ಸಹಾಯಕ ಮಲ್ಲಿಕಾರ್ಜುನ ತಮ್ಮ ಕಚೇರಿಯ ಜವಾನ ಭಾಷಾ ಮೂಲಕ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. 50 ಸಾವಿರ ರುಪಾಯಿ ಲಂಚದ ಹಣದ ಸಮೇತ ಆರೋಪಿಗಳು ಸಿಕ್ಕಿ ಬಿದ್ದಿದ್ದು, ಫಾರಂ-2 ನೀಡಲು ತಿಂಗಳಗಟ್ಟಲೆ ಈ ನೌಕರರು ಸತಾಯಿಸುತ್ತಿದ್ದರಂತೆ. ಬಳ್ಳಾರಿ ನಗರದಲ್ಲಿನ …

Read More »

ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ. ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ ಸ್ಥಾನವು ಎಸ್.ಸಿ ಮಹಿಳೆಗೆ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ …

Read More »

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ :ದಸರಾ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ .

ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ …

Read More »