ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ …
Read More »Daily Archives: ಅಕ್ಟೋಬರ್ 12, 2020
ಖ್ಯಾತ ಸಂಗೀತ ನಿರ್ದೇಶಕ ಶ್ರೀ ರಾಜನ್ ಅವರು ನಿಧನ:ಸಚಿವ ರಮೇಶ್ ಜಾರಕಿಹೊಳಿ ಸಂತಾಪ.
ಕನ್ನಡ ಚಲನಚಿತ್ರ ರಂಗದ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ *ಶ್ರೀ ರಾಜನ್* ಅವರು ನಿಧನರಾದ ಸುದ್ದಿ ನನ್ನ ಮನಸ್ಸಿಗೆ ತೀವ್ರ ನೋವನ್ನು ಉಂಟುಮಾಡಿದೆ. ಅನೇಕ ಜನಪ್ರಿಯ ಕನ್ನಡ ಚಲನಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದಾಗಿ ಕನ್ನಡ ಚಲನಚಿತ್ರರಂಗವು ಅನಾಥವಾಗಿದೆ. ತಮ್ಮ ಸಹೋದರರಾಗಿದ್ದ ಮತ್ತೊಬ್ಬ ಪ್ರಖ್ಯಾತ ಸಂಗೀತ ನಿರ್ದೇಶಕ ಶ್ರೀ ನಾಗೇಂದ್ರ ಅವರೊಂದಿಗೆ *’ರಾಜನ್-ನಾಗೇಂದ್ರ’* ಹೆಸರಿನಲ್ಲಿ ಜಂಟಿಯಾಗಿ ನೂರಾರು ಕನ್ನಡ ಚಲನಚಿತ್ರಗಳಿಗೆ ಈ ಜೋಡಿ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡ ಚಲನಚಿತ್ರ ರಸಿಕರು …
Read More »
CKNEWSKANNADA / BRASTACHARDARSHAN CK NEWS KANNADA