ಚೇತನ ಖಡಕಭಾಂವಿ , ಸಂಪಾದಕರು CK NEWS KANNADA. ಗೋಕಾಕ : ಗೋಕಾಕ ನಗರ ಸಭೆ ಸದಸ್ಯರಾಗಿ ಕಳೆದ ಎರಡು ವರ್ಷಗಳಾದರು ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ, ಮೊನ್ನೆ ಸರ್ಕಾರದಿಂದ ಪರಿಷ್ಕ್ರತ ಮೀಸಲಾತಿ ಪ್ರಕಟಣೆ ಹೊರಡಿಸಿ ಆದೇಶಿಸಿದಾಗ ಸದಸ್ಯರಲ್ಲಿ ಮಂದಹಾಸ ಒಂದು ಕಡೆ ಆದರೇ , ಇನ್ನೊಂದೆಡೆ ಅಧ್ಯಕ್ಷ, ಉಪಾಧ್ಯಕ್ಷ ಯಾರಾಗ್ತರೇ ಎಂಬ ಕುತೂಹಲ, ಇದ್ದಕ್ಕೇಲ್ಲ ಶೀಘ್ರದಲ್ಲಿ ವಿರಾಮವಾಗಲಿದೆ. ಗೋಕಾಕ ನಗರ ಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ,ಉಪಾಧ್ಯಕ್ಷ ಸ್ಥಾನಕ್ಕೆ …
Read More »Daily Archives: ಅಕ್ಟೋಬರ್ 13, 2020
ರಾಜ್ಯೋತ್ಸವ ಪ್ರಶಸ್ತಿ ; ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ನೀಡಿದ ಇಂಜಿನಿಯರ್ಸ್.*
ಕರ್ನಾಟಕ ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) *ಕ್ಯಾಪ್ಟನ್ ರಾಜಾರಾವ್* ಅವರಿಗೆ ಈ ಬಾರಿಯ ಪ್ರತಿಷ್ಠಿತ *ರಾಜ್ಯೋತ್ಸವ* ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರಿಗೆ ಮನವಿ ಮಾಡಿದೆ. ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ *ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ* ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 …
Read More »ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …
Read More »
CKNEWSKANNADA / BRASTACHARDARSHAN CK NEWS KANNADA