Breaking News

Daily Archives: ಅಕ್ಟೋಬರ್ 14, 2020

ಲಂಚ ಪಡೆಯುತ್ತಿದ್ದ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ಭ್ರಷ್ಟ ನಿರೀಕ್ಷಕ ಸಿಕ್ಕಿ ಬಿದ್ದ!

ಚಿಕ್ಕಬಳ್ಳಾಪುರ: ರೇಷ್ಮೆ ಹುಳು ಸಾಕಾಣಿಕೆ ಮನೆ ಮತ್ತು ಹನಿ ನೀರಾವರಿಯ ಸಹಾಯಧನ ಬಿಡುಗಡೆ ಮಾಡಲು 12,500 ರೂಗಳು ಲಂಚ ಸ್ವೀಕರಿಸಿದ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ನಿರೀಕ್ಷಕರೊಬ್ಬರು ಭ್ರಷ್ಟಚಾರ ನಿಗ್ರಹದಳ(ಎಸಿಬಿ) ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಪೋಲಿಸರು ಹಣದ ಸಮೇತ ಬಂಧಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಮೇಲೂರಿನ ಶ್ರೀನಿವಾಸರೆಡ್ಡಿ ಅವರು …

Read More »