ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು *ನಾಳೆ ಉನ್ನತ ಮಟ್ಟದ ಸಭೆ* ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. “ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುತ್ತೇನೆ. ಕಲಬುರಗಿ …
Read More »
CKNEWSKANNADA / BRASTACHARDARSHAN CK NEWS KANNADA