ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …
Read More »Daily Archives: ಅಕ್ಟೋಬರ್ 17, 2020
ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ ಅರವಿಂದ ಕಾರ್ಚಿ …
Read More »
CKNEWSKANNADA / BRASTACHARDARSHAN CK NEWS KANNADA