Breaking News

Daily Archives: ಅಕ್ಟೋಬರ್ 20, 2020

ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನಕ್ಕೆ ಸಂತಾಪ ಸೂಚಿಸಿದ: ಸಚಿವ ರಮೇಶ್ ಜಾರಕಿಹೊಳಿ‌

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ *ಶ್ಯಾಮ್ ಸುಂದರ್* ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಪ್ರೌಢಿಮೆ ಹೊಂದಿದ್ದ ಶ್ಯಾಮ್ ಸುಂದರ್ ಅವರು *ದಿ ಹಿಂದು ಪತ್ರಿಕೆ* ಯ ವರದಿಗಾರರಾಗಿ ಕೆಲಸ ಮಾಡಿದ್ದರು. ಇವರ ವರದಿಗಾರಿಕೆ ಮೆಚ್ಚಿ ರಾಜ್ಯ ಸರ್ಕಾರವು ಮಾಧ್ಯಮ ವಿಭಾಗದಲ್ಲಿ ಪ್ರತಿಷ್ಠಿತ *ರಾಜ್ಯೋತ್ಸವ ಪ್ರಶಸ್ತಿ* ಯನ್ನು ನೀಡಿ ಗೌರವಿಸಿತ್ತು. ಇಂಥಹಾ ವಿರಳ ಪತ್ರಕರ್ತರನ್ನು ಕಳೆದುಕೊಂಡಿದ್ದೇವೆ ಎಂದು ಸಚಿವರು …

Read More »

ಲಂಚ ಪಡೆಯುತ್ತಿದ್ದ ಭ್ರಷ್ಟ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ!

ಕಲಘಟಗಿ: ಮಳೆಗೆ ಕುಸಿದಿದ್ದ ಮನೆಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಪರಿಹಾರಕ್ಕೆ ಶಿಫಾರಸು ಮಾಡಲು ಸಂತ್ರಸ್ತ ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಅವರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಎಂಬಾತನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಿಬ್ಬಂದಿ ಬಂಧಿಸಿದ್ದಾರೆ. ಕಳೆದ ಆಗಸ್ಟ್‌ ತಿಂಗಳಲ್ಲಿ ಸುರಿದ ಮಳೆಗೆ ಅಶೋಕ ಅವರ ಮನೆ ಕುಸಿದಿತ್ತು. ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ …

Read More »