Breaking News

Daily Archives: ಅಕ್ಟೋಬರ್ 21, 2020

ನಗರ ಸಭೆ ಸದಸ್ಯರಿಗೆ ಸಿಹಿ ಸುದ್ದಿ||ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ .

ಬೆಂಗಳೂರು, (ಅ.21): ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಅನುಮತಿ ಕೊಟ್ಟಿದ್ದು, ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ. ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡನೆ …

Read More »

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.

ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ನೈರ್ಮಲ್ಯ …

Read More »