Breaking News

Daily Archives: ಅಕ್ಟೋಬರ್ 22, 2020

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ

ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಕಳೆದ ಎರಡು ದಿನಗಳಿಂದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಅವರು …

Read More »

ಜೂನಿಯರ್ ಚಿರು ಆಗಮನ

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದಿ. ಚಿರಂಜೀವಿ ಸರ್ಜಾ ಕುಟುಂಬಕ್ಕೆ ಜೂ.ಚಿರು ಎಂಟ್ರಿಯಾಗಿದ್ದಾರೆ. ಮೇಘನಾ ಅವರಿಗೆ ಬುಧವಾರ ಬೆಳಗ್ಗೆ 11 ಸುಮಾರಿಗೆ ಗಂಡು ಮಗು ಜನಿಸಿದೆ.   ಅಪ್ಪ-ಅಮ್ಮನ ನಿಶ್ಚಿತಾರ್ಥದ ದಿನವೇ ಜೂನಿಯರ್ ಚಿರು ಆಗಮನ ಸರ್ಜಾ ಕುಟುಂಬದಲ್ಲಿ ಖುಷಿಯ ಹೂರಣ ಉಣಬಡಿಸಿದೆ. ಜೂ.ಚಿರು ಜನನ ಆಗುತ್ತಿದ್ದಂತೆ ಆಸ್ಪತ್ರೆಯಲ್ಲಿ ನೆರೆದಿದ್ದ ಕುಟುಂಬಸ್ಥರ‌ ಮೊಗದಲ್ಲಿ ಆನಂದ ಬಾಷ್ಪ ಬಂತು. ಬೆಳ್ಳಿ ತೊಟ್ಟಿಲಿನಲ್ಲಿ ಕಂದನನ್ನು ಮುದ್ದಾಡಲು ಚಿಕ್ಕಪ್ಪ ಧ್ರುವ ಸರ್ಜಾ ಕಾತುರದಿಂದ ಕಾಯುತ್ತಿದ್ದಾರೆ. ಜ್ಯೂ.‌ಚಿರು ಆಗಮನಕ್ಕೆ …

Read More »