Breaking News

Daily Archives: ನವೆಂಬರ್ 3, 2020

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ …

Read More »