ಮೂಡಲಗಿ : ಅರಭಾವಿ ಮತಕ್ಷೇತ್ರದ ರಸ್ತೆಗಳ ಸುಧಾರಣೆಗಾಗಿ ಪಿಎಂಜಿಎಸ್ವಾಯ್ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ ಬುಧವಾರ ಸಂಜೆ ಇಲ್ಲಿಯ ತಹಶೀಲ್ದಾರf ಕಚೇರಿಯಲ್ಲಿ ಜರುಗಿದ ಮೂಡಲಗಿ ತಾಲೂಕಿನ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರವಾಹ ಹಾಗೂ ನಿರಂತರ ಮಳೆಯಿಂದ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ …
Read More »Daily Archives: ನವೆಂಬರ್ 5, 2020
ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ
ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ರೈತರ ವಿವಿಧ ಬೇಡಿಕೆ ಈಡೇರಿಸುವ ಕುರಿತು ರೈತರು ಪ್ರತಿಭಟನೆ.
ಗೋಕಾಕ : ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೂರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದಲ್ಲಿ ಗುರುವಾರ ಮಾನವ ಸರಪಳಿ ನಿರ್ಮಿಸಿ, ವಾಹನ ಸಂಚಾರ ಬಂದ್ ಗೊಳಿಸಿ ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಧಿಕ್ಕಾರ …
Read More »
CKNEWSKANNADA / BRASTACHARDARSHAN CK NEWS KANNADA