ಗೋಕಾಕ ತಾಲೂಕಿನ ಇಬ್ಬರು ಬಾಲಕರಿಗೆ ಜೀವನ ರಕ್ಷಾ ಪದಕ ಪುರಸ್ಕೃತ ದಿನಾಂಕ: 08/05/2018 ರಂದು ಗೋಕಾಕ ತಾಲೂಕಿನ ವಡೇರಹಟ್ಟಿ ಗ್ರಾಮದ ಇಂದ್ರವೇಣಿ ಹಳ್ಳದಲ್ಲಿ ಮಳೆ ನೀರು ಸಂಗ್ರಹವಾಗಿದ್ದು, ಇದರಲ್ಲಿ ಆಕಸ್ಮಿಕವಾಗಿ ಬಿದ್ದು ತೇಲಿ ಹೋಗುತ್ತಿದ್ದ ಹುಡುಗನ ಆಕ್ರಂದನ, ಚೀರಾಟ ಕೇಳಿ ಸ್ತಳಕ್ಕೆ ಧಾವಿಸಿ ನೀರಿನ ರಭಸಕ್ಕೆ ಭಯಪಡದೆ ಹಳ್ಳಕ್ಕೆ ಹಾರಿ ನೀರಿನಲ್ಲಿ ಮುಳುಗುತ್ತಿರುವ ಬಾಲಕನನ್ನು ಪ್ರಾಣಾಪಾಯದಿಂದ ರಕ್ಷಿಸಿ ಧೈರ್ಯ ಸಾಹಸ ಪ್ರದರ್ಶಿಸಿ ಸಮಯಪ್ರಜ್ಞೆ ತೋರಿದ ಬಗ್ಗೆ ಮಹಿಳಾ ಮತ್ತು ಮಕ್ಕಳ …
Read More »Daily Archives: ನವೆಂಬರ್ 6, 2020
ಪ್ರಭಾ ಶುಗರ್ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ. ಮುಂಗಡ ಹಣ ಪಾವತಿ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರದಂದು ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರತಿ 15 ದಿನಗಳಿಗೊಮ್ಮೆ ನಿರಂತರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು …
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ರಮೇಶ್ …
Read More »ರೂ.1.5 ಲಕ್ಷ ಲಂಚ ಪಡೆಯುತ್ತಿದ್ದ ಸಣ್ಣ ನೀರಾವರಿ ಭ್ರಷ್ಟ ಇಇ ಸೇರಿ ಇಬ್ಬರು ಬಂಧನ.
ಬೆಂಗಳೂರು: ಚೆಕ್ ಡ್ಯಾಮ್ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರನಿಗೆ ಬಾಕಿ ಹಣ ಬಿಡುಗಡೆ ಮಾಡಲು ₹ 1.5 ಲಕ್ಷ ಲಂಚ ಪಡೆಯುತ್ತಿದ್ದ ಸಣ್ಣ ನೀರಾವರಿ ಇಲಾಖೆಯ ಬೆಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎನ್. ಕಿಶೋರ್ ಮತ್ತು ಅವರ ಕಚೇರಿಯ ಲೆಕ್ಕ ಅಧೀಕ್ಷಕ ದತ್ತಾತ್ರೇಯ ನಾರಾಯಣಕರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಬಂಧಿಸಿದೆ. ದೊಡ್ಡಬಳ್ಳಾಪುರ ನಿವಾಸಿಯಾದ ಗುತ್ತಿಗೆದಾರ ವೆಂಕಟೇಶ್ ಬಾಬು ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ …
Read More »ನೂತನ ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ ಸಂಘಟನೆ ಉದ್ಘಾಟನೆ
ನೂತನ ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ ಸಂಘಟನೆಯ ಘಟಪ್ರಭಾ ಘಟಕ ಉದ್ಘಾಟನಾ ಕಾರ್ಯಕ್ರಮ ನಿನ್ನೆ ಜರುಗಿತು ಈ ಸಂದರ್ಭದಲ್ಲಿ ಸಂಘಟನೆಯ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ಗೀರಿಶ ದೊಡ್ಡಮನಿಯವರು ಸಂಘಟನೆಗೆ ನೂತನವಾಗಿ ಸೆರ್ಪಡೆಗೊಂಡವರಿಗೆ ಆದೇಶ ಪತ್ರ ನೀಡಿದರು ಈ ಸಂಧರ್ಭದಲ್ಲಿ ಗೋಕಾಕ ತಾಲೂಕಾ ಅಧ್ಯಕ್ಷರಾದ ದಯಾನಂದ ಪೂಜೇರಿ ಗೋಕಾಕ ತಾಲೂಕಾ ಕಾರ್ಯದರ್ಶಿಗಳಾದ ಬಾಹುಬಲಿ ಮುನ್ನೋಳಿ ಘಟಪ್ರಭಾ ಘಟಕ ಅಧ್ಯಕ್ಷರಾದ ಶ್ರೀಧರ ಹಳ್ಳೂರ ಶಿಂದಿಕುರಬೇಟ ಘಟಕ ಅಧ್ಯಕ್ಷರಾದ ಪ್ರಕಾಶ ಬಿರನಾಳಿ …
Read More »
CKNEWSKANNADA / BRASTACHARDARSHAN CK NEWS KANNADA