Breaking News

Daily Archives: ನವೆಂಬರ್ 10, 2020

ಅರಭಾಂವಿ: ವಸತಿ ಸೌಲಭ್ಯಗಳ ಆದೇಶ ಪತ್ರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಡಾ.  ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ ಅರಭಾವಿ ಪಟ್ಟಣದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕಾಗಿ 90 ಲಕ್ಷ ಅನುದಾನ ಬಿಡುಗಡೆಯಾಗಿದೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಫಲಾನುಭವಿಗಳಿಗೆ ವಸತಿ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡಾ: ಬಾಬು ಜಗಜೀವನರಾಮ ಅಭಿವೃದ್ಧಿ ನಿಗಮದಿಂದ 18 ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿವೆ. ತಲಾ 5 ಲಕ್ಷ …

Read More »

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ಬಾಲಚಂದ್ರ ಜಾರಕಿಹೊಳಿ ಹರ್ಷ

ಗೋಕಾಕ: ಉಪ ಚುನಾವಣೆ ಎರಡು ಕ್ಷೇತ್ರದಲ್ಲಿ  ಬಿಜೆಪಿ ಭರ್ಜರಿ ಗೆಲವು  ಸಾಧಿಸಿದ ಹಿನ್ನೆಲೆಯಲ್ಲಿ  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ಭರ್ಜರಿ ಗೆಲವು ಹಿನ್ನೆಲೆಯಲ್ಲಿ  ನಗರದಲ್ಲಿ ಪ್ರತಿಕ್ರಿಯಿಸಿದ ಅವರು,   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳೇ ಈ ಗೆಲುವಿಗೆ ಕಾರಣವಾಗಿವೆ.  ಜಯ ಸಾಧಿಸಿದ ಮುನಿರತ್ನ ಹಾಗೂ ಡಾ.  ರಾಜೇಶಗೌಡ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

Read More »

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು : ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕ ಜನಮನ್ನಣೆ* – *ಸಚಿವ ರಮೇಶ್ ಜಾರಕಿಹೊಳಿ‌

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನಬೆಂಬಲ ಇರುವುದನ್ನು ಸೂಚಿಸುತ್ತದೆ ಎ‌ಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದ್ದಾರೆ. ಉಪಚುನಾವಣೆಯ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಆತ್ಮವಿಶ್ವಾಸದಂತೆ ಗೆಲುವು ನಮ್ಮದೇ ಎಂದು ಹೇಳಿದ್ದೆವು. ಅದರಂತೆ ಎರಡೂ ಕ್ಷೇತ್ರಗಳಲ್ಲಿ ವಿಜಯಿಯಾಗಿದ್ದೇವೆ. ಇಂದಿನ ಫಲಿತಾಂಶವು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ …

Read More »

ಭಾರತೀಯ ಜನತಾ ಪಕ್ಷವು ಸಮರ್ಥ ಕಾರ್ಯಕರ್ತರನ್ನು ಒಳಗೊಂಡ ಪಕ್ಷವಾಗಿದೆ : ಭಾರತಿ ಮಗದುಮ್ಮ

ಗೋಕಾಕ : ಭಾರತೀಯ ಜನತಾ ಪಕ್ಷವು ಸಮರ್ಥ ಕಾರ್ಯಕರ್ತರೊಂದಿಗೆ ಸಮರ್ಥ ನಾಯಕರನ್ನು ಒಳಗೊಂಡ ಪಕ್ಷವಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಕು. ಭಾರತಿ ಮಗದುಮ್ಮ ಹೇಳಿದರು ಮಂಗಳವಾರದಂದು ನಗರದ ಸಿದ್ದಿ ವಿನಾಯಕ ಮಂದಿರದ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ಹಮ್ಮಿಕೊಂಡ ಗೋಕಾಕ ನಗರ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಕಾರ್ಯಕರ್ತರು ಪಕ್ಷವು ಹಮ್ಮಿಕೊಳ್ಳುವ ಪ್ರತಿ ಕಾರ್ಯಾಗಾರಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಜ್ಞಾನವನ್ನು ಹೊಂದಿ ವಿರೋಧಿಗಳಿಗೆ ತಕ್ಕ …

Read More »