Breaking News

Daily Archives: ನವೆಂಬರ್ 16, 2020

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರಿಂದ ಲಖನ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ.

ಗೋಕಾಕ: ದೀಪಾವಳಿ ಹಬ್ಬದ ನಿಮಿತ್ತವಾಗಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ನಗರ ಸಭೆ ಸರ್ವ ಸದಸ್ಯರು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿದರು. ಗೋಕಾಕ ನಗರದ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡರಾದ ಲಖನ ಜಾರಕಿಹೊಳಿ ಹಾಗೂ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಅಧ್ಯಕ್ಷರು ಜಯಾನಂದ ಹುಣಶ್ಯಾಳ ಉಪಾಧ್ಯಕ್ಷರು ಬಸವರಾಜ್ …

Read More »

COVID19: ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಕೆಪಿಸಿಸಿ ಕಾರ್ಯಧ್ಯಕ್ಷರ ಸತೀಶ್ ಜಾರಕಿಹೊಳಿ ಮನವಿ

ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …

Read More »

ಬಲಿಪಾಡ್ಯಮಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ಇಂದು *ಬಲಿಪಾಡ್ಯಮಿ.* ಚಕ್ರವರ್ತಿ ಬಲೀಂದ್ರರು ಭೂಲೋಕಕ್ಕೆ ಬರುವ ದಿನ ಎಂದು ಪ್ರತೀತಿ ಇರುವ ಈ ದಿನ ನಮ್ಮ-ನಿಮ್ಮೆಲ್ಲರ ಮನೆಗಳಲ್ಲಿ ಸಂಭ್ರಮವನ್ನು ತರಲಿ. ಅಂಧಕಾರವನ್ನು ಕಳೆಯುವ *ಕಾರ್ತಿಕ ಮಾಸ* ಪ್ರಾರಂಭವಾಗುವುದೇ ಪಾಡ್ಯದ ಈ ದಿನದಂದು ಬೆಳಗುವ ದೀಪದ ಬೆಳಕಿನಿಂದ. ಇದು ಎಲ್ಲರ ಬಾಳನ್ನು ಬೆಳಗಿಸಲಿ. ಸಂಕಷ್ಟಗಳು ಹಾಗೂ ಸಾಂಕ್ರಾಮಿಕದ ಕತ್ತಲು ಕಳೆದು ಸಂತಸ ಸಂಭ್ರಮಗಳ ಬೆಳಗು ಮೂಡಲಿ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಶುಭ ಕೋರಿದ್ದಾರೆ. ನಮ್ಮನ್ನು ಕಾಯುತ್ತಿರುವ …

Read More »