Breaking News

Daily Archives: ನವೆಂಬರ್ 18, 2020

12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ, ನ.18 : ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ (ನ.18) ನಡೆದ 67ನೇ ಅಖಿಲ ಭಾರತ …

Read More »

ನೀರಾವರಿ ಯೋಜನೆಗಳಿಗೆ ಅನುಮತಿ; ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ.

ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.  ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅವರು ಮಾತನಾಡಿದರು. ರಾಜ್ಯದ ವಿವಿಧ ಯೋಜನೆಗಳ …

Read More »