ಬೆಂಗಳೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ …
Read More »Daily Archives: ನವೆಂಬರ್ 19, 2020
ಅನಾಥ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ , ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತರಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೇನ್ ನೀಡಿದರು. …
Read More »ರಸ್ತೆಗಳ ಅಭಿವೃದ್ಧಿಗೆ 21.27 ಕೋಟಿ ರೂ ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ
ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ ೨೧.೨೭ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …
Read More »
CKNEWSKANNADA / BRASTACHARDARSHAN CK NEWS KANNADA