ಅಥಣಿ; ಸರಕಾರಿ ಆಸ್ಪತ್ರೆಗಳು ಬಡವರ ಪಾಲಿಗೆ ಸಂಜೀವಿನಿ ಇದ್ದ ಹಾಗೆ ಸರಕಾರಿ ಆಸ್ಪತ್ರೆಗೆ ಬರುವವರು ಬಹುತೇಕ ಬಡ ಕುಟುಂಬದ ಜನ ಹಾಗೂ ನಿರ್ಗತಿಕ ಜನ ಹಾಗಂತ ಸರ್ಕಾರ ಜನರಿಗೆ ಒಳ್ಳೆ ಸೇವೆ ನೀಡುವ ಉದ್ದೇಶದಿಂದ ಪರಿಣಿತ ವೈದ್ಯರಿಗೆ ಲಕ್ಷಾಂತರ ಸಂಬಳ ನೀಡಿ ಸೇವೆ ನೀಡುವಂತೆ ನಿಯೋಜನೆ ಮಾಡಿದೆ ಆದ್ರೆ ವೈದ್ಯರ ಹಣದ ಆಸೆಗೆ ಬಡವರಿಗೆ ಸಿಗಬೇಕಾದ ಉಚಿಚ ಸೇವೆಗಳು ಸಿಗುತ್ತಿಲ್ಲಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗೆ ತೆರಳರಿದರೆ ಬಡವರಿಂದ ಹಣ ಪಡೆದು …
Read More »Daily Archives: ನವೆಂಬರ್ 22, 2020
ಗೋಕಾಕ ತಾಲೂಕಿನ ನಾಲ್ವರು ಪರೀಕ್ಷೆ ಬರೆಯುತ್ತಿರುವರು ನಕಲಿ ಸಹಿ ಮಾಡಿ ಸಿಕ್ಕಿ ಬಿದ್ದರು
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಆರ್ಪಿಸಿ / ಐಆರ್ಬಿ / ಕೆಎಸ್ಆರ್ಪಿ ಪುರುಷ & ಮಹಿಳಾ ಕಾನ್ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಂತ ಸಿಬಿಐ, ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆಯ …
Read More »ಕೊರೊನಾ ಹೆಚ್ಚಾದ್ರೆ ಕಾಲೇಜು ಬಂದ್ ಅನಿವಾರ್ಯ: ಕೆ. ಸುಧಾಕರ್
ಧಾರವಾಡ : ಕಾಲೇಜು ಆರಂಭವಾದ ದಿನದಿಂದ 120 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಕೋವಿಡ್ 19 ಕೇಸ್ ಗಳು ಹೆಚ್ಚಾದರೆ ಕಾಲೇಜುಗಳನ್ನು ಬಂದ್ ಮಾಡುವುದು ಅನಿವಾರ್ಯ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹಾಗೂ ಕೊರೊನಾ ಮಧ್ಯೆ ಕಾಲೇಜು ಆರಂಭದ ಬಗ್ಗೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ದಿಲ್ಲಿ ಮತ್ತು ಅಹಮದಾಬಾದ್ ನಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದೆ. …
Read More »ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೇ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ 15 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡಕಛೇರಿ …
Read More »
CKNEWSKANNADA / BRASTACHARDARSHAN CK NEWS KANNADA