Breaking News

Daily Archives: ನವೆಂಬರ್ 24, 2020

ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣ ತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ* *ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ* ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ ತಂತ್ರಜ್ಞಾನ ಮತ್ತು ತರಬೇತಿಗಳ ನೆರವು ನೀಡುವುದು ಜಿಟಿಟಿಸಿ ಸಂಸ್ಥೆಯ ಉದ್ಧೇಶವಾಗಿದ್ದು, ಈ …

Read More »

ಸಚಿವ ರಮೇಶ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ ಡಿಸಿಎಮ್.!

ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ. ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ …

Read More »

ಜಿಟಿಟಿಸಿ ಕೇಂದ್ರವಾಗಲು ರಮೇಶ್, ಸತೀಶ್ ಜಾರಕಿಹೊಳಿ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಅರಭಾವಿ :  ‘2017 ರಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗಲು ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಕಾರಣರಾಗಿದ್ದಾರೆ. ಅವರಿಬ್ಬರಿಗೂ ಮುಕ್ತ ಹೃದಯದಿಂದ ಅಭಿನಂದಿಸುವುದಾಗಿ’  ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡ ಕಛೇರಿ ಹತ್ತಿರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ 28 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತಿ ಕೇಂದ್ರದ ಸಂಕೀರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …

Read More »

ಕುಡಿಯುವ ನೀರಿನ ಯೋಜನೆ ; ಕೂಡಲೇ ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರ ಸೂಚನೆ

ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು *ಪ್ರಗತಿ ಪರಿಶೀಲನಾ ಸಭೆ* ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ …

Read More »