Breaking News

Daily Archives: ನವೆಂಬರ್ 25, 2020

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ : ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು, ಈ ನಡುವೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ. ರಾಜ್ಯದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗವು ಈಗಾಗಲೇ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ …

Read More »

ಡಿ.5 ರ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ ಕರವೇ ಗಜಸೇನೆ : ಪವನ ಮಾಹಾಲಿಂಗಪುರ ಹೇಳಿಕೆ.

ಗೋಕಾಕ : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಡಿ.5 ರಂದು ಹಲವು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆಯಿಂದ ಬಂದ್ ಗೆ ಬೆಂಬಲವಿಲ್ಲ ಎಂದು ಕರವೇ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿಂಗಪುರ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ಡಿಸೆಂಬರ್ 5 ರಂದು ಮಾಡುತ್ತಿರುವ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ,ಆದರೆ ಪ್ರಾದಿಕಾರದ ವಿರುದ್ಧ ವಿಭಿನ್ನ …

Read More »