ಚೆನ್ನೈ : ನಿವಾರ್ ಚಂಡಮಾರುತವು ಮತ್ತಷ್ಟು ಬಲವನ್ನು ಕಡಿಮೆ ಮಾಡುತ್ತದೆ ಮತ್ತು ಮುಂದಿನ ಮೂರು ಗಂಟೆಗಳಲ್ಲಿ ಚಂಡಮಾರುತದ ಬಿಳುಗಾಳಿಯನ್ನು ಸೃಷ್ಟಿ ಮಾಡಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಬೆಳಿಗ್ಗೆ ಪ್ರಕಟಿಸಿದೆ. ಗುರುವಾರ ಮುಂಜಾನೆ ಪುದುಚೇರಿ ಬಳಿ ನಿವಾರ್ಚಂಡಮಾರುತದಿಂದಾಗಿ ಭೂಕುಸಿತದ ಸಂಭವಿಸಿತ್ತು. ಪುದುಚೇರಿ ಮತ್ತು ತಮಿಳುನಾಡು ಎರಡೂ ಕಡೆ ಭಾರೀ ಮಳೆಯಾಗಿದೆ. ಐಎಂಡಿ ಪ್ರಕಾರ, ನಿವಾರ್ ಕೇಂದ್ರಾಡಳಿತ ಭೂಪ್ರದೇಶವನ್ನು ದಾಟಿದ ನಂತರ ತೀವ್ರವಾದ ಬಿರುಗಾಳಿಯಿಂದ ತೀವ್ರ ಚಂಡಮಾರುತಕ್ಕೆ ದುರ್ಬಲಗೊಂಡಿತು. …
Read More »Daily Archives: ನವೆಂಬರ್ 26, 2020
ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರ ನೇಮಕ
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳವಾರ 33 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ನಿಗಮ-ಮಂಡಳಿಗಳಿಗೆ ಅಧಿಕಾರೇತರ ಸದಸ್ಯರು ಹಾಗೂ ನಿರ್ದೇಶಕರು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 5 ನಿಗಮಗಳಿಗೆ ನಾಮನಿರ್ದೇಶನಗೊಂಡ ಸದಸ್ಯರನ್ನು ಗಮನಿಸುವುದಾದರೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕರ್ನಾಟಕ ದ್ರಾಕ್ಷಾರಸ …
Read More »ಡಿ.31ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಬಂದ್
ಕೊರೋನಾ ಹಾವಳಿಯಿಂದ ಬಂದ್ ಆಗಿರುವ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಡಿಸೆಂಬರ್ 31ರವೆಗೂ ಬಂದ್ ಆಗಿರಲಿದೆ ಅಂತ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಕಟಣೆ ಹೊರಡಿಸಿದೆ. ಇದರ ಪ್ರಕಾರ ಕಾರ್ಗೋ ಅಥವಾ ಸರಕು ವಿಮಾನ ಹೊರತುಪಡಿಸಿ, ಕೇಸ್ ಟು ಕೇಸ್ ಬೇಸಿಸ್ ಮೇಲೆ ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳನ್ನ ಹೊರತುಪಡಿಸಿ ಬೇರೆ ಯಾವುದೇ ವಿಮಾನ ಭಾರತದಿಂದ ವಿದೇಶಕ್ಕೆ ಹಾರಾಟ ನಡೆಸುವಂತಿಲ್ಲ ಮತ್ತು ವಿದೇಶದಿಂದ ಯಾವುದೇ ವಿಮಾನ ಭಾರತದಲ್ಲಿ ಲ್ಯಾಂಡ್ ಆಗುವಂತಿಲ್ಲ. ಡಿಸೆಂಬರ್ …
Read More »ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು,ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ: ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ಆಗಲಿ,
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ …
Read More »ಪೊಲೀಸ್ ವಿರುದ್ಧ ಪೊಲೀಸರಿಂದ ದೂರು!
ಬೆಂಗಳೂರು : ಠಾಣೆಯಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಪೊಲೀಸ್ ಸಹದ್ಯೋಗಿಗಳೇ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇನ್ಸ್ಪೆಕ್ಟರ್ ರಾಘವೇಂದ್ರ ಬಾಬು ಎಂಬುವವರು ಜನವರಿ 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ. ಮುಖ್ಯಪೇದೆಯೊಬ್ಬರ ಚಾಡಿ ಮಾತನ್ನು ಕೇಳಿಕೊಂಡು ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಠಾಣೆಗೆ ಬರುವ ದೂರುದಾರರಿಗೂ ಭೀತಿ ಹುಟ್ಟಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಮುಖ್ಯಪೇದೆ …
Read More »ಇಂದು ಜೆ. ಪಿ ನಡ್ಡಾ ಹಾಗೂ ಸಚಿವ ರಮೇಶ ಜಾರಕಿಹೊಳಿ ಭೇಟಿ; ಕುತೂಹಲ ಮೂಡಸಿದ ಬಿಜೆಪಿ ಹೈಕಮಾಂಡ ನಡೆ
ನವದೆಹಲಿ: ದಿಡೀರ್ ಬೆಳವಣಿಗೆಯಲ್ಲಿ ದೆಹಲಿಗೆ ತೆರಳಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ನಡ್ಡಾ ಸೂಚನೆ ಮೇರೆಗೆ ರಮೇಶ ಜಾರಕಿಹೊಳಿ ಕಳೆದ ರಾತ್ರಿಯೇ ದೆಹಲಿ ತಲುಪಿದ್ದು, ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿಯಲ್ಲಿ ಭರ್ಜರಿ ಕಸರತ್ತು ನಡೆದಿರುವ ಬೆನ್ನಲ್ಲೇ ಸಿಎಮ ಯಡಿಯೂರಪ್ಪ ಅವರನ್ನು ದೂರವಿಟ್ಟು …
Read More »
CKNEWSKANNADA / BRASTACHARDARSHAN CK NEWS KANNADA