ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಯಂಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿ ಕಾರ್ಯಚರಣೆಯನ್ನು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಪ್ರಾರಂಭಿಸಲಾಗಿತ್ತು. ಹೊಸ ತಾಲೂಕಿನ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಈ ಫಲಾನುಭವಿಗಳ ನೋಂದಣಿ …
Read More »Daily Archives: ನವೆಂಬರ್ 30, 2020
ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, ಬಸವನಗೌಡ …
Read More »ಗುರು ಮೌನ ಮಾತನ್ನು ಶಿಷ್ಯ ಜ್ಞಾನದಿಂದ ಅರಿಯಬೇಕು: ಶ್ರೀ ಸಿದ್ದಲಿಂಗ ಸ್ವಾಮೀಜಿ
ಗೋಕಾಕ : ಸ್ತ್ರೀಯರನ್ನು ತಾಯಿ ಪಾರ್ವತಿ ಸಮಾನವಾಗಿ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರನ್ನು ಗೌರವದಿಂದ ಕಾಣಬೇಕು ಎಂದು ನದಿ ಇಂಗಳಗಾವ ಗುರುಲಿಂಗ ದೇವರಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಶೂನ್ಯ ಸಂಪಾದನ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ೧೪೩ನೇ ಮಾಸಿಕ ಶಿವಾನುಭವ ಗೊಷ್ಠಿಯಲ್ಲಿ ಮಾತನಾಡಿದರು. ಸತಿಯನ್ನು ಬಿಟ್ಟು ಉಳಿದೆಲ್ಲ ಸ್ತ್ರೀಯರು ಮಹಾತಾಯಿ ಪಾರ್ವತಿ ಸಮಾನರು ಎಂಬ ಭಾವನೆಯಿಂದ ಬಾಳಿ ಬದುಕಿದರೆ ಸಮಾಜವನ್ನು ಸದೃಢಗೋಳಿಸಲು ಸಾಧ್ಯ . ಆ ನಿಟ್ಟಿನಲ್ಲಿ ನಾವೆಲ್ಲರೂ ಬದುಕಬೇಕು. ಗುರು …
Read More »2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ .
ಬೆಂಗಳೂರು : ಅನರ್ಹರಾಗಿ ಸೋತು ನಾಮನಿರ್ದೇಶನವನ್ನು ಹೆಚ್ ವಿಶ್ವನಾಥ್ ಗೊಂಡಿದ್ದಾರೆ. ಹೀಗಾಗಿ 2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ …
Read More »ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಿದ್ಧ.
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ …
Read More »
CKNEWSKANNADA / BRASTACHARDARSHAN CK NEWS KANNADA