ವಾರ್ದಾ(ಮಹಾರಾಷ್ಟ): 1936 ರಿಂದ 1948 ರವರೆಗೆ 13 ವರ್ಷಗಳ ಕಾಲ ಗಾಂಧೀಜಿ ವಾಸವಾಗಿದ್ದ ಹಾಗೂ ಸ್ವಾತಂತ್ರ್ಯ ಚಳುವಳಿ ಹೋರಾಟದ ಸಮಯದಲ್ಲಿ ಹಲವು ರಾಷ್ಟ್ರೀಯತಾವಾದಿ ನಾಯಕರ ಅಧಿಪತ್ಯ ವಹಿಸಿದ್ದ ಮಹಾರಾಷ್ಟçದ ವಾರ್ಧಾ ಜಿಲ್ಲೆಯಿಂದ ೮ ಕಿ.ಮೀ ದೂರದಲ್ಲಿರುವ ಸುಪ್ರಸಿದ್ಧ ಸೇವಾ ಗ್ರಾಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಂದು ಭೇಟಿ ನೀಡಿ ಆಶ್ರಮದಲ್ಲಿರುವ ಮಹಾತ್ಮ ಗಾಂಧೀಜಿಗೆ ಸಂಬ0ಧಿಸಿದ ಸಾಕಷ್ಟು ವಸ್ತುಗಳು ಹಾಗೂ ಪ್ರಮುಖ ಗುಡಿಸಲುಗಳು ಮತ್ತು ಕುಟಿರಗಳನ್ನು ವೀಕ್ಷಿಸಿದರು. ಸೇವಾಗ್ರಾಮ …
Read More »Daily Archives: ಡಿಸೆಂಬರ್ 9, 2020
ಪತ್ರಕರ್ತರ ಧರಣಿ : ಕ್ಯಾರೆ ಎನ್ನದ ಸಂಸದ ಜೊಲ್ಲೆ
ಬೆಳಗಾವಿ : ಪತ್ರಕರ್ತರನ್ನು ಹೊರಗಿಟ್ಟು ಸಾಮಾನ್ಯ ಸಭೆ ನಡೆಸುತ್ತಿರುವುದನ್ನು ಖಂಡಿಸಿ ಪತ್ರಕರ್ತರು ನಗರಸಭೆಯ ಹೊರಗೆ ಬುಧವಾರ ಧರಣಿ ನಡೆಸಿದರು. ನಗರಸಭೆಯಲ್ಲಿ ಸಾಮಾನ್ಯ ಸಭೆ ನಡೆಸಿದ್ದರು. ಈ ವೇಳೆ ಪ್ರತ್ರಕರ್ತರನ್ನು ಹೊರಗಿಟ್ಟು ಸಭೆ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಪತ್ರಕರ್ತರು ನಗರಸಭೆ ಎದುರು ಧರಣಿ ನಡೆಸಿ, ಧಿಕ್ಕಾರ ಕೂಗಿದ್ದಾರೆ. ಲೋಕಸಭೆ, ವಿಧಾನಸಭೆ ಅಧಿವೇಶನದಲ್ಲಿಯೂ ಪತ್ರಕರ್ತರಿಗೆ ವರದಿ ಮಾಡಲು ಅವಕಾಶ ಇರುತ್ತದೆ. ಹಾಗಾದರೆ ನಿಪ್ಪಾಣಿ ನಗರಸಭೆಯಲ್ಲಿ ಏಕಿಲ್ಲ. ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದ ಮೊದಲ ಸಲ ಈ …
Read More »ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ !
ಬೆಂಗಳೂರು: ಗೋ ಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡುವಲ್ಲಿ ರಾಜ್ಯ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ ಪ್ರತಿಪಕ್ಷದ ಧರಣಿ ನಡುವೆಯೂ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿದರು. ಇದಕ್ಕೂ ಮುನ್ನಾ ವಿಧಾನಸೌಧ ಆವರಣದಲ್ಲಿ ಗೋ ಪೂಜೆ ಮಾಡಲಾಯಿತು. ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ತಂಡ ವಿರೋಧಿಸಿತ್ತಾದರೂ ಗದ್ದಲದ ನಡುವೆಯೂ ಗೋಹತ್ಯೆ …
Read More »ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ : ಸಾರಿಗೆ ಸಚಿವ.
ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆ ಕಲಾಪದ ವೇಳೆ ಮಾಹಿತಿ ನೀಡಿದ್ದಾರೆ. ಸಾರಿಗೆ ನೌಕರರನ್ನ ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ. ಟಿ. ದೇವೇಗೌಡ ಒತ್ತಾಯ ಮಾಡಿದ್ರು. ಈಗಾಗಲೇ ಸಾರಿಗೆ ನೌಕರರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೀಗಾಗಿ ಅವರನ್ನ ಕರೆದು ಮಾತುಕತೆ ನಡೆಸುವಂತೆ ಜಿಟಿಡಿ ಸರ್ಕಾರಕ್ಕೆ ಒತ್ತಾಯಿಸಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಲಕ್ಷ್ಮಣ …
Read More »ಲಂಚ ಸ್ವೀಕಾರ ಆರೋಪ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ
ಕಲಬುರಗಿ : ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ವಿಜಯಲಕ್ಷ್ಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಹೊರಡಿಸಿದ್ದಾರೆ. ವಿಜಯಲಕ್ಷ್ಮಿ 2015 ರಲ್ಲಿ ಶಹಾಬಾದ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಜಪ್ತಿ ಮಾಡಿದ್ದ ವಾಹನ ಬಿಡಲು 25 ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಹಿನ್ನೆಲೆ ರಾಜು ಎಂಬ …
Read More »ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ರಾಜ್ಯ ರೈತರಿಂದ ಬಾರುಕೋಲು ಚಳುವಳಿ…!
ಕೃಷಿ ಕಾಯ್ದೆ ವಿರೋಧಿಸಿ ವಿಧಾನಸೌಧದೆದುರು ರೈತರ ಪ್ರತಿಭಟನೆ ಬೆಂಗಳೂರು : ಡಿಸೆಂಬರ್ ೮ ರಂದು ಭಾರತ ಬಂದ್ಗೆ ಬೆಂಬಲ ನೀಡಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ ೧೦ ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್ರಾವ್ ಸರ್ಕಲ್ …
Read More »
CKNEWSKANNADA / BRASTACHARDARSHAN CK NEWS KANNADA