Breaking News

Daily Archives: ಡಿಸೆಂಬರ್ 16, 2020

ಅಜ್ಜನಕಟ್ಟಿ ಗ್ರಾ.ಪಂ ಗೆ ಅವಿರೋಧ ಆಯ್ಕೆ : ಸದಸ್ಯರಿಂದ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ

ಗೋಕಾಕ: ಮತಕ್ಷೇತ್ರದ ಮಮದಾಪುರ ಗ್ರಾಮ ಪಂಚಾಯತಿ ಹದ್ದಿಯ ಅಜ್ಜನಕಟ್ಟಿ ಗ್ರಾಮದ ಪಂಚಾಯತಿಯ ಐದಕ್ಕೆ-ಐದು ಸ್ಥಾನಗಳಿಗೆ ಗ್ರಾಮದ ಹಿರಿಯರು ಒಕ್ಕೋರಿಳಿನಿಂದ ಅವಿರೋಧ ಆಯ್ಕೆ ಮಾಡಿದ್ದು ಆಯ್ಕೆಯಾದ ಅಭ್ಯರ್ಥಿಗಳಾದ ರೂಪಾ ಸುನೀಲ ಅವರಾದಿ,ಲಕ್ಷ್ಮಿ ಮುತ್ತೆಪ್ಪ ರಕ್ಷಿ,ಭೀಮಪ್ಪ ಲಕ್ಷ್ಮಪ್ಪ ಚಂದರಗಿ,ರಾಜು ಯಲ್ಲಪ್ಪ ಬೆಳಗಲಿ,ಸಿದ್ದಲಿಂಗಪ್ಪ ಲಕ್ಷ್ಮಪ್ಪ ಪೂಜೇರ.ಅವರು ಅವಿರೋಧ ಆಯ್ಕೆ ಹಿನ್ನೆಲೆ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಗೆ ಭೇಟಿ ನೀಡಿ ಕಾರ್ಮಿಕ ಮುಖಂಡರಾದ ಶ್ರೀ ಅಂಬಿರಾವ ಪಾಟೀಲ ಅವರಿಗೆ ಸನ್ಮಾನಿಸಿ ಕೃತಜ್ಞತೆ …

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ  ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, ಭೀಮಶಿ …

Read More »

ಸಕಲ ಸರಕಾರಿ ಗೌರವದೊಂದಿಗೆ ಹುತಾತ್ಮ ಯೋಧರ ಅಂತ್ಯಕ್ರಿಯೆ||ಸಂತಾಪ ಸೂಚಿಸಿದ ಗಣ್ಯರು||

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ ೪೫ ಅವರ ಅಂತ್ಯಕ್ರೀಯೆ ಲೋಳಸೂರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿದೆ ಮಧ್ಯಾಹ್ನ ೧೨.೩೦ಕ್ಕೆ ನೆರವೆರಿತು. ಲೋಳಸೂರ ಗ್ರಾಮದಲ್ಲಿ ಜನಿಸಿದ ಯೋಧ ಕಲ್ಲಪ್ಪ ಬಾಂವಚಿ ಪ್ರಾಥಮಿಕ ಲೋಳಸೂರ ಹಾಗೂ ಪ್ರೌಢಶಿಕ್ಷಣವನ್ನು ಗೋಕಾಕ ಪಟ್ಟಣದಲ್ಲಿ ಮುಗಿಸಿ. ಭಾರತಮಾತೆಯ ರಕ್ಷಣೆಗಾಗಿ ೨೦೦೦ರಲ್ಲಿ ಭಾರತೀಯ ಸೇನೆಯಲ್ಲಿ ಸೇವೆಗೆ ಸೇರಿದ್ದರು. ಸುಮಾರು ೨೦ವರ್ಷಗಳ ಕಾಲ ಸೇನೆಯಲ್ಲಿ ದೇಶದ …

Read More »