Breaking News

Daily Archives: ಡಿಸೆಂಬರ್ 25, 2020

ದುಪಧಾಳ ಮೆಥೋಡಿಸ್ಟ್ ಸಭಿಕರಿಂದ ಸಂಭ್ರಮದಿಂದ ಕ್ರಿಸ್‍ಮಸ್ ಆಚರಣೆ…

ಗೋಕಾಕ: ತಾಲೂಕಿನ ದುಪಧಾಳ ಮೆಥೋಡಿಸ್ಟ್ ಸೇರಿದಂತೆ ತಾಲೂಕಾದ್ಯಂತ ಕ್ರೈಸ್ತ ಸಮುದಾಯದವರು ಕ್ರಿಸ್‍ಮಸ್ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಡಿಸೆಂಬರ್ 25 ಶುಕ್ರವಾರ ಅಂದು ಅತಿ ವಿಜೃಂಭಣೆಯಿಂದ ಧುಪದಾಳ ಮೆಥೋಡಿಸ್ಟ್ ಚರ್ಚಿನ ಸಭಿಕರು ಆಚರಿಸಿದರು. ಇನ್ನು ಮೆಥೋಡಿಸ್ಟ್ ಕ್ರೈಸ್ತ ಸಮುದಾಯದ ಸಭಿಕರು ಮನೆ ಮನೆಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದು, ಏಸು ಕ್ರಿಸ್ತನ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಬಂಧು, ಬಾಂಧವರ ಭೇಟಿ, ಶುಭಾಶಯ ವಿನಿಮಯ, ಕೇಕ್ ಕತ್ತರಿಸುವ ಸಂಭ್ರಮ, ಸಾಮೂಹಿಕ …

Read More »

ರಾಜಕಾರಣ ಬೇರೆ ಪಕ್ಷದವರಿಗೆ ವೃತ್ತಿ ಆದರೆ ಬಿಜೆಪಿಗೆ ಅದು ನೀತಿ : ಡಾ: ಮಲ್ಲಿಕಾರ್ಜುನ ಬಾಳಿಕಾಯಿ

ಗೋಕಾಕ : ಗೋಕಾಕ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಿಣಿ ಸಭೆ ಗೋಕಾಕ ನಗರದ ಸಮುದಾಯ ಬವನದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಅಟಲ ಜಿ ಬಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ರಾಜ್ಯ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ಇವತ್ತು ಬಾರತಿಯ ಜನತಾ ಪಾರ್ಟಿಗೆ ಅಜಾತ ಶತ್ರು,ದೇಶಕ್ಕಾಗಿ,ಪಕ್ಷಕ್ಕಾಗಿಪ್ರದಾನಿ ಮಂತ್ರಿ ಹುದ್ದೆ ತ್ಯಾಗ ಮಾಡಿದ ಅಟಲ ಬಿಹಾರಿ …

Read More »

ಅಧಿಕಾರದ ಬೆನ್ನು ಹತ್ತದೆ ಜವಾಬ್ದಾರಿಗೆ ಬೆನ್ನು ಹತ್ತಿ : ಡಾ.ಮಲ್ಲಿಕಾರ್ಜುನ ಬಾಳಿಕಾಯಿ

ಅರಭಾಂವಿ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ತಾನು ಅಡಿದ ಕೆಲಸ ಕಾರ್ಯಗಳನ್ನು ಇನ್ನೊಬ್ಬರಿಗೆ ಒಪ್ಪುವಂತೆ ಮಾಡವವರೆ ಅಜಾತ ಶತ್ರು, ಅಂತಹ ವ್ಯಕ್ತಿ ಅಟಲ ಬಿಹಾರಿ ವಾಜಪೇಯಿ, ಅತ್ಯಂತ ಶತ್ರುಗಳನ್ನು ಹೊಂದುವ ಏಕೈಕ‌ ಕ್ಷೇತ್ರವೆಂದರೆ ಅದುವೆ ರಾಜಕೀಯ ಕ್ಷೇತ್ರ ಅಂತಹ ಕ್ಷೇತ್ರದಲ್ಲಿ ಯಾವುದೇ ವಿರೋದಿಗಳಿಲ್ಲದೆ ಅಜಾತಶತ್ರುವಾಗಿ ಇದ್ದವರು, ಅಟಲ್ ಜೀ ಎಂದರು,ಬಿಜೆಪಿ ಪಕ್ಷ ಹಿರಿಯರು …

Read More »